ಕೊರೊನಾ ವೈರಸ್​ಗೆ ಗೋ ಮೂತ್ರವೇ ಔಷಧ : ವಿನಯ್ ಗುರೂಜಿ -Vishwanews24

ಕೊರೊನಾ ವೈರಸ್​ಗೆ ಗೋ ಮೂತ್ರವೇ ಔಷಧ : ವಿನಯ್ ಗುರೂಜಿ

ಹಾಸನ: ಕೊರೊನ ವೈರಸ್‍ಗೆ ಗೋಮೂತ್ರವೇ ಔಷಧವಾಗಿದ್ದು, ಈ ವೈರಸ್ ಬಗ್ಗೆ ಆರು ಸಾವಿರ ವರ್ಷಗಳ ಹಿಂದೆಯೇ ನಮ್ಮ ತಾಳೆಗರಿ ಶಾಸ್ತ್ರದಲ್ಲಿ ಉಲ್ಲೇಖವಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.

ಹಾಸನದ ಮಲ್ಲಪ್ಪನಹಳ್ಳಿಯ ಮಲ್ಲಿಕಾರ್ಜುನ ದೇವಾಲಯದ ಶಂಕುಸ್ಥಾಪನೆ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ, ಈ ವಿಷದ ಗಾಳಿಯಿಂದಾಗಿ ಈಶಾನ್ಯ ಭಾರತದಲ್ಲಿ ಮೃತ್ಯು ಸಂಭವಿಸುತ್ತದೆ ಎಂದು ಆ ಗ್ರಂಥದಲ್ಲಿ ಬರೆಯಲಾಗಿತ್ತು. ಬ್ರಹ್ಮೇಂದ್ರ ಅವರು ಬರೆದ ಈ ಗ್ರಂಥದಲ್ಲಿ ರಸ್ತೆ ರಸ್ತೆಯಲ್ಲಿ ಜನ ಸಾಯುತ್ತಾರೆ ಎಂದು ಬರೆಯಲಾಗಿದ್ದು, ಈಗ ಅದೇ ಆಗುತ್ತಿದೆ. ದೇವರು ಇದ್ದಾನೆ ಎಂಬ ನಂಬಿಕೆಯಿಂದ ಭಾರತೀಯ ಜನರು ಬದುಕುತ್ತಿದ್ದಾರೆ ಎಂದರು.

 

 

ಕೊರೊನಾ ವೈರಸ್‍ಗೆ ಔಷಧಿ ಇಲ್ಲ ಎಂದು ಹೇಳುವುದು ಮೂರ್ಖತನ ಎಂದುಕೊಳ್ಳುತ್ತೇನೆ. ಏಕೆಂದರೆ ಗೋಮೂತ್ರದಲ್ಲಿ ಎಲ್ಲದಕ್ಕೂ ಔಷಧಿ ಇದೆ. ಪರಿಸರದಿಂದ ಸಮಸ್ಯೆಗೆ ಪರಿಸರದಿಂದಲೇ ಉತ್ತರ ಸಿಗುತ್ತದೆ. ಸ್ವಲ್ಪ ಹುಡುಕಬೇಕು ಅಷ್ಟೇ. ಎಲ್ಲದಕ್ಕೂ ಎಂಬಿಬಿಎಸ್ ಕೊನೆಯಲ್ಲ. ನಾನು ಎರಡು ವರ್ಷಗಳ ಹಿಂದೆ ಆ ತಾಳೆಗರಿ ಓದಿದಾಗ ವಿಷದ ಗಾಳಿ ಬೀಸುತ್ತೆ ಎಂದು ಉಲ್ಲೇಖವಿದೆ. ಕೊರೊನಾ ವೈರಸ್ ಕೂಡ ಗಾಳಿಯಿಂದ ಹರಡುತ್ತಿದೆ. ಅದು 6 ಸಾವಿರ ವರ್ಷಗಳ ಹಿಂದಿನ ಗ್ರಂಥ ಎಂದು ವಿನಯ್ ಗುರೂಜಿ ತಿಳಿಸಿದರು.

 

ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆ ಎಚ್1ಎನ್1 ಬಂದಾಗ ಅಮೃತಬಳ್ಳಿ ಕೆಲಸ ಮಾಡಿರಲಿಲ್ವಾ? ಹಿಮಾಲಯದಲ್ಲಿ ಋಷಿಗಳಿಗೆ ಆಧ್ಯಾತ್ಮಕ ಶಕ್ತಿ ರಕ್ಷಿಸುತ್ತಿದೆ. ಹಾಗಾಗಿ ಅವರಿಗೆ ಯಾವ ಭಯವಿರುವುದಿಲ್ಲ. ನಮಗೆ ಕಾಣಿಸುತ್ತಿರುವುದು ಅಷ್ಟೇ ಸತ್ಯ ಎಂಬುದು ಭ್ರಾಂತ. ನಮಗೆ ಕಾಣಿಸದಿರುವುದು ಹಲವು ವಿಷಯಗಳಿವೆ. ಸದ್ಯ ಈ ಜಾಗವು ಮುಂದಿನ ದಿನಗಳಲ್ಲಿ ಕೇದಾರನಾಥವಾಗಲಿದೆ. ಈ ಸ್ಥಳಕ್ಕೆ ಮುಂದಿನ ಎರಡು ವರ್ಷಗಳ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

3 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

4 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

4 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

5 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

5 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

5 hours ago