ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ (ಏಪ್ರಿಲ್ 11 ರಿಂದ 14 ರವರೆಗೆ) 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 11 ರಂದು ಜ್ಯೋತಿ ಬಾ ಪುಲೆ ಜನ್ಮದಿನ ಹಾಗೂ ಏಪ್ರಿಲ್ 14 ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಏಪ್ರಿಲ್ 20 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು : ಸಿದ್ದರಾಮಯ್ಯ -Vishwanews24
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…