ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯದಲ್ಲಿ ನಾಳೆಯಿಂದ (ಏಪ್ರಿಲ್ 11 ರಿಂದ 14 ರವರೆಗೆ) 4 ದಿನಗಳ ಕೋವಿಡ್ ಲಸಿಕಾ ಉತ್ಸವ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಏಪ್ರಿಲ್ 11 ರಂದು ಜ್ಯೋತಿ ಬಾ ಪುಲೆ ಜನ್ಮದಿನ ಹಾಗೂ ಏಪ್ರಿಲ್ 14 ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ ದಿನಾಚರಣೆಯವರೆಗೂ ರಾಜ್ಯದಲ್ಲಿ ಕೋವಿಡ್ ಲಸಿಕಾ ಉತ್ಸವ ಜರುಗಲಿದೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ 8 ನಗರಗಳಲ್ಲಿ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಏಪ್ರಿಲ್ 20 ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ರಾತ್ರಿ ಹೇರಿರುವ ಕರ್ಪ್ಯೂ ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು : ಸಿದ್ದರಾಮಯ್ಯ -Vishwanews24
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್ಗೆ ಸೇರಿದ ಬಸ್ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…