Featured

ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ: ಮುತಾಲಿಕ್ -Vishwanews24

ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ..

ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ: ಮುತಾಲಿಕ್ -Vishwanews24

ಧಾರವಾಡ: ಕೊರೊನಾ ಸಾವುಗಳಿಗೆ ಸರ್ಕಾರಗಳ ಚುನಾವಣೆ ಕಾಳಜಿಯೇ ಕಾರಣ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೇಳದೇ ಶೇ.90ರಷ್ಟು ಲಾಕ್‍ಡೌನ್ ಮಾಡಿದ್ದಾರೆ, ಜನ ಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಪ್ರಕ್ರಿಯೆ ಆಗಬೇಕು. ಎರಡನೇ ಅಲೆ ಬರುವುದು ಮೊದಲೇ ಗೊತ್ತಿತ್ತು, ಆದರೂ ಆಸ್ಪತ್ರೆ, ಆಕ್ಸಿಜನ್, ಬೆಡ್ ವ್ಯವಸ್ಥೆ ಪೂರ್ವ ಸಿದ್ಧತೆ ಮಾಡಿಲ್ಲ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತಪ್ಪು ಎದ್ದು ಕಾಣುತ್ತಿದೆ ಎಂದರು.

ಉಡುಪಿ : ಸ್ವಚ್ಛತಾ ಕಾರ್ಯಕರ್ತನ ಮೇಲೆ ಇಬ್ಬರು ಯುವತಿಯರು ಸೇರಿ ಮೂವರಿಂದ ಹಲ್ಲೆ – Vishwanews24

ಲಾಕ್‍ಡೌನ್‍ದಿಂದ ಜನರಿಗೆ ದುಸ್ಥಿತಿ ಬರುತ್ತದೆ, ಒಂದು ಕಡೆ ಚುನಾವಣೆಗಳಲ್ಲಿ ಲಕ್ಷಾಂತರ ಜನ ಸೇರಿಸಿ ರ್ಯಾಲಿ ಮಾಡಿದರು. ಆಗಲೇ ಚುನಾವಣೆಗಳಿಗೆ ತಡೆಯೊಡ್ಡಿ ಕೊರೊನಾ ಕಡೆ ಗಮನ ಕೊಡಬೇಕಿತ್ತು. ಹಾಗೆ ಮಾಡಿದ್ದರೆ ಕೊರೊನಾದಿಂದ ಯಾರೂ ಸಾಯುತ್ತಿರಲಿಲ್ಲ. ಚುನಾವಣೆ ಬಿಟ್ಟು ಕೊರೊನಾ ನೋಡಿದ್ದರೆ, ನೂರಕ್ಕೇ ನೂರರಷ್ಟು ಯಾರೂ ಸಾಯುತ್ತಿರಲಿಲ್ಲ ಎಂದರು.

ಕೊರೊನಾ ನಿರ್ಲಕ್ಷಿಸಿ, ಚುನಾವಣೆ ಕಡೆ ಗಮನ ಕೊಟ್ಟರು. ಇವರಿಗೆ ಅಧಿಕಾರ ಬೇಕು, ಜನರ ಸಾವು, ನೋವಿನ ವಿಷಯ ಬೇಡವಾಗಿದೆ. ಜನ ಬಹಳ ಬೇಸರ ಮತ್ತು ಆಕ್ರೋಶಿತರಾಗಿದ್ದಾರೆ, ಇನ್ನಾದರೂ ಸಾವು ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

7 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

9 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

9 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

9 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

9 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago