Featured

ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ, ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ : ಬಿ.ಸಿ.ನಾಗೇಶ್ – VIshwanews24

ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ, ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ : ಬಿ.ಸಿ.ನಾಗೇಶ್ – VIshwanews24

ಬೆಂಗಳೂರು: ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿರುವುದರಿಂದ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿ ನಡೆಸುತ್ತೇವೆ” ಎಂದರು.

ಇನ್ನು ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೊರೊನಾ ಹರಡುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

14 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

15 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

15 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

17 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

2 days ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago