ಬೆಂಗಳೂರು: ಕೊರೊನಾ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹಾಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿರುವುದರಿಂದ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್ಲೈನ್ ತರಗತಿ ನಡೆಸುತ್ತೇವೆ” ಎಂದರು.
ಇನ್ನು ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೊರೊನಾ ಹರಡುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…