Featured

ಕೊರೊನಾ ಹಿನ್ನೆಲೆ : ಭಾರತದಿಂದ ಯುಎಇಗೆ ಸಂಚರಿಸುವ ವಿಮಾನ ಆಗಸ್ಟ್‌ 2ರವರೆಗೆ ಸ್ಥಗಿತ -Vishwanews24

ಕೊರೊನಾ ಹಿನ್ನೆಲೆ : ಭಾರತದಿಂದ ಯುಎಇಗೆ ಸಂಚರಿಸುವ ವಿಮಾನ ಆಗಸ್ಟ್‌ 2ರವರೆಗೆ ಸ್ಥಗಿತ -Vishwanews24

ನವದೆಹಲಿ, : “ಕೊರೊನಾ ಹಿನ್ನೆಲೆ ಭಾರತದಿಂದ ಯುಎಇಗೆ ಸಂಚರಿಸುವ ವಿಮಾನಗಳನ್ನು ಆಗಸ್ಟ್‌ 2ರವರೆಗೆ ಸ್ಥಗಿತಗೊಳಿಸಲಾಗುವುದು” ಎಂದು ರಾಷ್ಟ್ರೀಯ ವಾಹಕ ಎತಿಹಾಡ್ ಏರ್ವೇಸ್ ಸೋಮವಾರ ಹೇಳಿದೆ.

ದಿನಾಕವನ್ನು ಯುಎಇ ಅಧಿಕಾರಿಗಳ ನಿರ್ದೇಶನಗಳಿಗೆ ಅನುಗುಣವಾಗಿ ಮತ್ತೆ ವಿಸ್ತರಣೆ ಮಾಡಬಹುದು ಎಂದು ಎತಿಹಾಡ್‌ ಏರ್ವೇಸ್‌ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

“ಭಾರತದಿಂದ ಆಗಮಿಸುವ ವಿಮಾನಗಳನ್ನು ಆಗಸ್ಟ್‌ 2ರವರೆಗೆ ನಿರ್ಬಂಧಿಸಲಾಗಿದೆ ಎನ್ನುವ ದೃಢೀಕರಣವನ್ನು ನಾವು ಸ್ವೀಕರಿಸಿದ್ದು, ಅಧಿಕಾರಿಗಳನ್ನು ಇದು ಅವಲಂಬಿಸಿರುವ ಕಾರಣ ಇದನ್ನು ವಿಸ್ತರಣೆ ಮಾಡಲಾಗುತ್ತದೆಯೇ ಎನ್ನುವ ಬಗ್ಗೆ ನಮಗೆ ತಿಳಿದಿಲ್ಲ” ಎಂದು ಎತಿಹಾಡ್‌ ಏರ್ವೇಸ್‌ ಟ್ವೀಟ್‌ ಮೂಲಕ ತಿಳಿಸಿದೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago