ಬೆಂಗಳೂರು: “ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ” ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಬಗ್ಗೆ ಟ್ಟೀಟ್ ಮಾಡಿರುವ ಅವರು, “ಕೊರೊನಾ ಹೆಸರಲ್ಲಿ ಪಿಎಂ-ಕೇರ್ಸ್ಗಾಗಿ ಜನರಿಂದ ಸಂಗ್ರಹಿಸಿದ ದುಡ್ಡಿಗೆ ಅಪ್ಪ-ಅಮ್ಮ ಯಾರು ಎಂದು ಇಡಿ ದೇಶಕ್ಕೆ ಗೊತ್ತಿದೆ. ಕೊರೊನಾ ಹೆಸರಲ್ಲೂ ಜನರ ದೇಣಿಗೆ ದೋಚುವ ಹೀನ ಬುದ್ದಿ ಬಿಜೆಪಿಗೆ ಮಾತ್ರ ಸಾಧ್ಯ. ಬಿಜೆಪಿ ನಾಯಕರಿಗೆ ಕನಿಷ್ಟ ನೈತಿಕತೆ ಹಾಗೂ ಮಾನವಿದ್ದರೆ ಪಿಎಂ ಕೇರ್ಸ್ಗಾಗಿ ಸಂಗ್ರಹಿಸಿದ ಹಣ ಯಾವ ಉದ್ದೇಶಕ್ಕೆ ಎಂದು ಸ್ಪಷ್ಟಪಡಿಸಲಿ” ಎಂದು ಒತ್ತಾಯಿಸಿದ್ದಾರೆ.
ಪಿಎಂ ಕೇರ್ಸ್ ನಿಧಿ ಸ್ಥಾಪನೆಯಾದಾಗಿನಿಂದಲೂ ಕೂಡಾ ವಿರೋಧ ಪಕ್ಷಗಳು ಸೇರಿದಂತೆ ಹೋರಾಟಗಾರರಿಂದ ಟೀಕೆ ವ್ಯಕ್ತವಾಗುತ್ತಿದೆ. ಅಲ್ಲದೇ, ಪಿಎಂ ಕೇರ್ಸ್ ನಿಧಿಯ ನಿರ್ವಹಣೆಯಲ್ಲಿಯೂ ಕೂಡಾ ಪಾರದರ್ಶಕತೆ ಕೊರತೆ ಕೊರತೆ ಎನ್ನುವ ಆರೋಪ ಕೇಳಿ ಬರುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…