ಚೆನ್ನೈ: ಕೊರೊನಾ ವೈರಸ್ ತಡೆಗಟ್ಟಲು ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ತಮಿಳುನಾಡು ಸರ್ಕಾರ ಬೀಚ್ಗಳಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 31ರಂದು ಮತ್ತು ಜನವರಿ 1ರಂದು ನಿರ್ಬಂಧ ಹೇರಿದೆ.
ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು, ಪ್ರಸ್ತುತ ಪರಿಸ್ಥಿತಿ ಅನುಗುಣವಾಗಿ 6ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲಾಗುತ್ತಿಲ್ಲ. ಆದರೆ ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಮವಾರ ಸಭೆ ನಡೆಸಿದ ಸ್ಟಾಲಿನ್ ಅವರು, ಈ ವೇಳೆ ಡಿಸೆಂಬರ್ 31 ರವರೆಗಿನ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಘೋಷಿಸಿದರು. ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಭೆಗಳಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.
ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೂ ಮರೀನಾ ಬೀಚ್ ಸೇರಿದಂತೆ ರಾಜ್ಯದ ಹಲವು ಬೀಚ್ಗಳಿಗೆ ಸಾರ್ವನಿಕರ ಪ್ರವೇಶವನ್ನು ನಿರ್ಬಂಧ ಹೇರಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…