ಚೆನ್ನೈ: ಕೊರೊನಾ ವೈರಸ್ ತಡೆಗಟ್ಟಲು ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ತಮಿಳುನಾಡು ಸರ್ಕಾರ ಬೀಚ್ಗಳಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 31ರಂದು ಮತ್ತು ಜನವರಿ 1ರಂದು ನಿರ್ಬಂಧ ಹೇರಿದೆ.
ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು, ಪ್ರಸ್ತುತ ಪರಿಸ್ಥಿತಿ ಅನುಗುಣವಾಗಿ 6ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲಾಗುತ್ತಿಲ್ಲ. ಆದರೆ ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಮವಾರ ಸಭೆ ನಡೆಸಿದ ಸ್ಟಾಲಿನ್ ಅವರು, ಈ ವೇಳೆ ಡಿಸೆಂಬರ್ 31 ರವರೆಗಿನ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಘೋಷಿಸಿದರು. ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಭೆಗಳಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.
ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೂ ಮರೀನಾ ಬೀಚ್ ಸೇರಿದಂತೆ ರಾಜ್ಯದ ಹಲವು ಬೀಚ್ಗಳಿಗೆ ಸಾರ್ವನಿಕರ ಪ್ರವೇಶವನ್ನು ನಿರ್ಬಂಧ ಹೇರಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…
ಉಡುಪಿ: ಬ್ಯಾಡ್ಮಿಂಟನ್ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…
ಎಸ್ಎಸ್ ಎಲ್ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…
ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ , ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …
ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ ಉಡುಪಿ : 2026 ನೇ ಸಾಲಿನ…