desha

ಕೊರೋನಾ ಆತಂಕದ ನಡುವೆ ಮೂಡುಬಿದಿರೆಯಲ್ಲಿಂದು ಸರಳ ಯಕ್ಷಗಾನೀಯ ಕೃಷ್ಣನ ಮೊಸರು ಕುಡಿಕೆ ಉತ್ಸವ -Vishwanews24

ಕೊರೋನಾ ಆತಂಕದ ನಡುವೆ ಮೂಡುಬಿದಿರೆಯಲ್ಲಿಂದು ಸರಳ ಯಕ್ಷಗಾನೀಯ ಕೃಷ್ಣನ ಮೊಸರು ಕುಡಿಕೆ ಉತ್ಸವ -Vishwanews24

ಮೂಡುಬಿದಿರೆ: ಕೊರೋನಾ ಆತಂಕದ ದಿನಗಳ ತೀವ್ರತೆಯ ಏರಿಳಿತದ ನಡುವೆ ಅನ್ಲಾಕ್ ಆಗುತ್ತಿರುವ ಮೂಡುಬಿದಿರೆ ತಾಲೂಕಿನಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯ ನಂತರದ ಮೊಸರು ಕುಡಿಕೆ ಉತ್ಸವ ಸಂಭ್ರಮ ಸರಳವಾಗಿ ಜರಗಲಿದೆ.

ಯಕ್ಷಗಾನೀಯ ಹಿಮ್ಮೇಳ ಸಹಿತ ವೇಷಧಾರಿ ಶ್ರೀಕೃಷ್ಣನೇ ಬೀದಿಗಳಲ್ಲಿ ಅಡ್ಡಲಾಗಿ ತೂಗು ಹಾಕಿರುವ ಮೊಸರ ಕುಡಿಕೆಗಳನ್ನು ಒಡೆಯುವ ವಿಶಿಷ್ಠ ಉತ್ಸವ ಕೊರೋನಾ ಆತಂಕದ ನಡುವೆಯೂ ಸರಳವಾಗಿ ನಡೆಯಲಿದೆ ಎನ್ನುವುದು ಜನತೆ ಒಂದಿಷ್ಟು ಸಂಭ್ರಮಕ್ಕೆ ತೆರೆದುಕೊಳ್ಳುವಂತಾಗಿದೆ.

ಮೂಡುಬಿದಿರೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳವಾಗಿ ಯಶಸ್ವಿಯಾಗಿ ನಡೆದಿದ್ದು ಆ ಬಳಿಕ ಎರಡನೇ ಸಾರ್ವಜನಿಕ ಉತ್ಸವ ಇದಾಗಿದೆ. ಸಾಮಾಜಿಕ ಅಂತರದ ಕಾಯ್ದುಕೊಳ್ಳುವ ಅನಿವಾರ್ಯತೆಯೂ ಇದೆ. ಈಗಾಗಲೇ ಪೇಟೆಯಲ್ಲಿ ಸದ್ದು ಮಾಡಬೇಕಾಗಿದ್ದ ಹುಲಿಗಳು, ವೇಷಧಾರಿಗಳು, ಅಬ್ಬರ ಎಲ್ಲವೂ ಮಾಯವಾಗಿದ್ದು ಸಾಂಸ್ಕೃತಿಕ ಮೌನದಿಂದ ಹೊರಬರಲು ಮೂಡುಬಿದಿರೆ ಹವಣಿಸುತ್ತಿದೆ.

Vishwa News 24

Recent Posts

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ – vishwanews24

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…

7 minutes ago

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

21 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

21 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

22 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago