desha

ಕೊರೋನಾ ಆತಂಕದ ನಡುವೆ ಮೂಡುಬಿದಿರೆಯಲ್ಲಿಂದು ಸರಳ ಯಕ್ಷಗಾನೀಯ ಕೃಷ್ಣನ ಮೊಸರು ಕುಡಿಕೆ ಉತ್ಸವ -Vishwanews24

ಕೊರೋನಾ ಆತಂಕದ ನಡುವೆ ಮೂಡುಬಿದಿರೆಯಲ್ಲಿಂದು ಸರಳ ಯಕ್ಷಗಾನೀಯ ಕೃಷ್ಣನ ಮೊಸರು ಕುಡಿಕೆ ಉತ್ಸವ -Vishwanews24

ಮೂಡುಬಿದಿರೆ: ಕೊರೋನಾ ಆತಂಕದ ದಿನಗಳ ತೀವ್ರತೆಯ ಏರಿಳಿತದ ನಡುವೆ ಅನ್ಲಾಕ್ ಆಗುತ್ತಿರುವ ಮೂಡುಬಿದಿರೆ ತಾಲೂಕಿನಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯ ನಂತರದ ಮೊಸರು ಕುಡಿಕೆ ಉತ್ಸವ ಸಂಭ್ರಮ ಸರಳವಾಗಿ ಜರಗಲಿದೆ.

ಯಕ್ಷಗಾನೀಯ ಹಿಮ್ಮೇಳ ಸಹಿತ ವೇಷಧಾರಿ ಶ್ರೀಕೃಷ್ಣನೇ ಬೀದಿಗಳಲ್ಲಿ ಅಡ್ಡಲಾಗಿ ತೂಗು ಹಾಕಿರುವ ಮೊಸರ ಕುಡಿಕೆಗಳನ್ನು ಒಡೆಯುವ ವಿಶಿಷ್ಠ ಉತ್ಸವ ಕೊರೋನಾ ಆತಂಕದ ನಡುವೆಯೂ ಸರಳವಾಗಿ ನಡೆಯಲಿದೆ ಎನ್ನುವುದು ಜನತೆ ಒಂದಿಷ್ಟು ಸಂಭ್ರಮಕ್ಕೆ ತೆರೆದುಕೊಳ್ಳುವಂತಾಗಿದೆ.

ಮೂಡುಬಿದಿರೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳವಾಗಿ ಯಶಸ್ವಿಯಾಗಿ ನಡೆದಿದ್ದು ಆ ಬಳಿಕ ಎರಡನೇ ಸಾರ್ವಜನಿಕ ಉತ್ಸವ ಇದಾಗಿದೆ. ಸಾಮಾಜಿಕ ಅಂತರದ ಕಾಯ್ದುಕೊಳ್ಳುವ ಅನಿವಾರ್ಯತೆಯೂ ಇದೆ. ಈಗಾಗಲೇ ಪೇಟೆಯಲ್ಲಿ ಸದ್ದು ಮಾಡಬೇಕಾಗಿದ್ದ ಹುಲಿಗಳು, ವೇಷಧಾರಿಗಳು, ಅಬ್ಬರ ಎಲ್ಲವೂ ಮಾಯವಾಗಿದ್ದು ಸಾಂಸ್ಕೃತಿಕ ಮೌನದಿಂದ ಹೊರಬರಲು ಮೂಡುಬಿದಿರೆ ಹವಣಿಸುತ್ತಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago