ಕಾಪು: ದುರ್ಗಾ ಮಿತ್ರವೃಂದ ಕುಂಜೂರು ಇವರ ವತಿಯಿಂದ ಸಂಕಷ್ಟಕ್ಕಿಡಾಗಿರುವ ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಕಾರ್ಯಕ್ರಮ ಕುಂಜೂರು ದೇಗುಲದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಕಾಪು ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮಾತಾಡಿ ” ಇಡೀ ವಿಶ್ವಕ್ಕೆ ಆವರಿಸಿರುವ ಮಹಾಕಂಟಕ ಕೊರೋನಾ ಎಂಬ ರೋಗದಿಂದ ಜನಜೀವನ ಅಸ್ತವ್ಯಸ್ತವಾಗಿದೆ ಅಂತಹ ಸಂಧರ್ಭದಲ್ಲಿ ಬಡಕುಟುಂಬ ಗುರುತಿಸಿ ಸಹಕಾರ ಮಾಡುವುದು ಉತ್ತಮ ಕೆಲಸ ಕಾರ್ಯ. ಪ್ರಸ್ತುತ ಕೊರೋನಾ ತಡೆಗಟ್ಟಲು ಸಮಾಜಿಕ ಅಂತರ ಎಚ್ಚರಿಕೆ ಒಂದೇ ಪರಿಹಾರ ಎಂದರು.
ಈ ಸಂಧರ್ಭದಲ್ಲಿ ಪವಿತ್ರಪಾಣಿ ಕೆ.ಎಲ್ ಕುಂಡಂತಾಯ, ಆಡಳಿತ ಮಂಡಳಿ ಅಧ್ಯಕ್ಷ ದೇವರಾಜ ರಾವ್, ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ಪದಾಧಿಕಾರಿಗಳು ಮತ್ತು ಸದಸ್ಯರು, ದಾನಿಗಳು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…