padubidri: ಪರಮ ಪೂಜ್ಯ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಗಳು ಕೋವಿಡ್ 19 ವಿಚಾರವಾಗಿ ಮಾಧ್ಯಮಗಳ ಜತೆ ಮಾತಾಡಿ” ದೇಶದಲ್ಲಿ ಕೊರೋನಾ ಎಂಬ ಮಹಾಮಾರಿ ತಾಂಡವಾಡುತ್ತಿದೆ ಈ ಸಮಯದಲ್ಲಿ ದೇಶವಾಸಿಗಳು ಸರ್ಕಾರದ ಆಜ್ಞೆಯನ್ನು ಪಾಲಿಸಬೇಕು ಮನೆಯಲ್ಲಿಯೇ ಇದ್ದುಕೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಇಂತಹ ಕಷ್ಟ ಸಮಯಲ್ಲಿ ಉಳ್ಳವರು ಇಲ್ಲದವರಿಗೆ ಜಾತಿಮತ ಪಂಗಡ ನೋಡದೆ ಸಹಕಾರ ಮಾಡುವುದರ ಜತೆಗೆ ಅವರ ಕಷ್ಟದ ನಿಂತು ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ.ಇಂತಹ ಸಮಯದಲ್ಲಿ ಕೂಡ ದೇಶದ ಗಡಿಯಲ್ಲಿ ಗುಂಡಿನದಾಳಿ ನಡೆಸುವುದು ಮತ್ತು ಒಳಸುಸುಳುವಿಕೆಗೆ ಪ್ರಯತ್ನ ಮಾಡುವುದು ಅತ್ಯಂತ ಖಂಡನೀಯ ಎಂದರು.ದೇಶದಲ್ಲೆಡೆ ಕೋವಿಡ್ ವಿರುದ್ಧ ಸೇವೆ ಮಾಡುತ್ತಿರುವ ಎಲ್ಲಾ ವೈದ್ಯರಿಗೆ,ಪೋಲಿಸ್,ಮಾಧ್ಯಮ,ನರ್ಸ್ಗಳು,ಪ್ಯಾರಮೆಡಿಕಲ್ ಸಿಬ್ಬಂಧಿಗಳಿಗೆ ಅಭಿನಂದನೆಗಳು ಎಂದರು.ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…