ಕೊರೋನಾ ಎಂಬ ರೋಗ ತಾಂಡವಾಡುತ್ತಿರುವಾಗ ಭಾರತದ ಗಡಿಯಲ್ಲಿ ಒಳನುಸುಳುವುದು ಮತ್ತು ಗುಂಡಿನ ದಾಳಿ ನಡೆಸುವುದು ಖಂಡನೀಯ: ಶ್ರೀ ಶ್ರೀವಿದ್ಯಾಧೀಶತೀರ್ಥ- ಪಲಿಮಾರು ಹಿರಿಯ ಶ್ರೀಗಳು- vishwanews24 -video news

padubidri: ಪರಮ ಪೂಜ್ಯ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಗಳು ಕೋವಿಡ್ 19 ವಿಚಾರವಾಗಿ ಮಾಧ್ಯಮಗಳ ಜತೆ ಮಾತಾಡಿ” ದೇಶದಲ್ಲಿ ಕೊರೋನಾ ಎಂಬ ಮಹಾಮಾರಿ ತಾಂಡವಾಡುತ್ತಿದೆ ಈ ಸಮಯದಲ್ಲಿ ದೇಶವಾಸಿಗಳು ಸರ್ಕಾರದ ಆಜ್ಞೆಯನ್ನು ಪಾಲಿಸಬೇಕು ಮನೆಯಲ್ಲಿಯೇ ಇದ್ದುಕೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಇಂತಹ ಕಷ್ಟ ಸಮಯಲ್ಲಿ ಉಳ್ಳವರು ಇಲ್ಲದವರಿಗೆ ಜಾತಿಮತ ಪಂಗಡ ನೋಡದೆ ಸಹಕಾರ ಮಾಡುವುದರ ಜತೆಗೆ ಅವರ ಕಷ್ಟದ ನಿಂತು ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ.ಇಂತಹ ಸಮಯದಲ್ಲಿ ಕೂಡ ದೇಶದ ಗಡಿಯಲ್ಲಿ ಗುಂಡಿನದಾಳಿ ನಡೆಸುವುದು ಮತ್ತು ಒಳಸುಸುಳುವಿಕೆಗೆ ಪ್ರಯತ್ನ ಮಾಡುವುದು ಅತ್ಯಂತ ಖಂಡನೀಯ ಎಂದರು.ದೇಶದಲ್ಲೆಡೆ ಕೋವಿಡ್ ವಿರುದ್ಧ ಸೇವೆ ಮಾಡುತ್ತಿರುವ ಎಲ್ಲಾ ವೈದ್ಯರಿಗೆ,ಪೋಲಿಸ್,ಮಾಧ್ಯಮ,ನರ್ಸ್ಗಳು,ಪ್ಯಾರಮೆಡಿಕಲ್ ಸಿಬ್ಬಂಧಿಗಳಿಗೆ ಅಭಿನಂದನೆಗಳು ಎಂದರು.ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು.

 

facebook video news

 

youtube video news

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago