padubidri: ಪರಮ ಪೂಜ್ಯ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಗಳು ಕೋವಿಡ್ 19 ವಿಚಾರವಾಗಿ ಮಾಧ್ಯಮಗಳ ಜತೆ ಮಾತಾಡಿ” ದೇಶದಲ್ಲಿ ಕೊರೋನಾ ಎಂಬ ಮಹಾಮಾರಿ ತಾಂಡವಾಡುತ್ತಿದೆ ಈ ಸಮಯದಲ್ಲಿ ದೇಶವಾಸಿಗಳು ಸರ್ಕಾರದ ಆಜ್ಞೆಯನ್ನು ಪಾಲಿಸಬೇಕು ಮನೆಯಲ್ಲಿಯೇ ಇದ್ದುಕೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಇಂತಹ ಕಷ್ಟ ಸಮಯಲ್ಲಿ ಉಳ್ಳವರು ಇಲ್ಲದವರಿಗೆ ಜಾತಿಮತ ಪಂಗಡ ನೋಡದೆ ಸಹಕಾರ ಮಾಡುವುದರ ಜತೆಗೆ ಅವರ ಕಷ್ಟದ ನಿಂತು ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ.ಇಂತಹ ಸಮಯದಲ್ಲಿ ಕೂಡ ದೇಶದ ಗಡಿಯಲ್ಲಿ ಗುಂಡಿನದಾಳಿ ನಡೆಸುವುದು ಮತ್ತು ಒಳಸುಸುಳುವಿಕೆಗೆ ಪ್ರಯತ್ನ ಮಾಡುವುದು ಅತ್ಯಂತ ಖಂಡನೀಯ ಎಂದರು.ದೇಶದಲ್ಲೆಡೆ ಕೋವಿಡ್ ವಿರುದ್ಧ ಸೇವೆ ಮಾಡುತ್ತಿರುವ ಎಲ್ಲಾ ವೈದ್ಯರಿಗೆ,ಪೋಲಿಸ್,ಮಾಧ್ಯಮ,ನರ್ಸ್ಗಳು,ಪ್ಯಾರಮೆಡಿಕಲ್ ಸಿಬ್ಬಂಧಿಗಳಿಗೆ ಅಭಿನಂದನೆಗಳು ಎಂದರು.ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…