ಕೊರೋನಾ ಎಂಬ ರೋಗ ತಾಂಡವಾಡುತ್ತಿರುವಾಗ ಭಾರತದ ಗಡಿಯಲ್ಲಿ ಒಳನುಸುಳುವುದು ಮತ್ತು ಗುಂಡಿನ ದಾಳಿ ನಡೆಸುವುದು ಖಂಡನೀಯ: ಶ್ರೀ ಶ್ರೀವಿದ್ಯಾಧೀಶತೀರ್ಥ- ಪಲಿಮಾರು ಹಿರಿಯ ಶ್ರೀಗಳು- vishwanews24 -video news

padubidri: ಪರಮ ಪೂಜ್ಯ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಗಳು ಕೋವಿಡ್ 19 ವಿಚಾರವಾಗಿ ಮಾಧ್ಯಮಗಳ ಜತೆ ಮಾತಾಡಿ” ದೇಶದಲ್ಲಿ ಕೊರೋನಾ ಎಂಬ ಮಹಾಮಾರಿ ತಾಂಡವಾಡುತ್ತಿದೆ ಈ ಸಮಯದಲ್ಲಿ ದೇಶವಾಸಿಗಳು ಸರ್ಕಾರದ ಆಜ್ಞೆಯನ್ನು ಪಾಲಿಸಬೇಕು ಮನೆಯಲ್ಲಿಯೇ ಇದ್ದುಕೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಇಂತಹ ಕಷ್ಟ ಸಮಯಲ್ಲಿ ಉಳ್ಳವರು ಇಲ್ಲದವರಿಗೆ ಜಾತಿಮತ ಪಂಗಡ ನೋಡದೆ ಸಹಕಾರ ಮಾಡುವುದರ ಜತೆಗೆ ಅವರ ಕಷ್ಟದ ನಿಂತು ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ.ಇಂತಹ ಸಮಯದಲ್ಲಿ ಕೂಡ ದೇಶದ ಗಡಿಯಲ್ಲಿ ಗುಂಡಿನದಾಳಿ ನಡೆಸುವುದು ಮತ್ತು ಒಳಸುಸುಳುವಿಕೆಗೆ ಪ್ರಯತ್ನ ಮಾಡುವುದು ಅತ್ಯಂತ ಖಂಡನೀಯ ಎಂದರು.ದೇಶದಲ್ಲೆಡೆ ಕೋವಿಡ್ ವಿರುದ್ಧ ಸೇವೆ ಮಾಡುತ್ತಿರುವ ಎಲ್ಲಾ ವೈದ್ಯರಿಗೆ,ಪೋಲಿಸ್,ಮಾಧ್ಯಮ,ನರ್ಸ್ಗಳು,ಪ್ಯಾರಮೆಡಿಕಲ್ ಸಿಬ್ಬಂಧಿಗಳಿಗೆ ಅಭಿನಂದನೆಗಳು ಎಂದರು.ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು.

 

facebook video news

 

youtube video news

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 hour ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

2 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

3 hours ago