padubidri: ಪರಮ ಪೂಜ್ಯ ಪಲಿಮಾರು ಮಠದ ಶ್ರೀ ಶ್ರೀವಿದ್ಯಾಧೀಶತೀರ್ಥ ಶ್ರೀಗಳು ಕೋವಿಡ್ 19 ವಿಚಾರವಾಗಿ ಮಾಧ್ಯಮಗಳ ಜತೆ ಮಾತಾಡಿ” ದೇಶದಲ್ಲಿ ಕೊರೋನಾ ಎಂಬ ಮಹಾಮಾರಿ ತಾಂಡವಾಡುತ್ತಿದೆ ಈ ಸಮಯದಲ್ಲಿ ದೇಶವಾಸಿಗಳು ಸರ್ಕಾರದ ಆಜ್ಞೆಯನ್ನು ಪಾಲಿಸಬೇಕು ಮನೆಯಲ್ಲಿಯೇ ಇದ್ದುಕೊಂಡು ಈ ಮಹಾಮಾರಿಯ ವಿರುದ್ಧ ಹೋರಾಡಬೇಕು ಮತ್ತು ಇಂತಹ ಕಷ್ಟ ಸಮಯಲ್ಲಿ ಉಳ್ಳವರು ಇಲ್ಲದವರಿಗೆ ಜಾತಿಮತ ಪಂಗಡ ನೋಡದೆ ಸಹಕಾರ ಮಾಡುವುದರ ಜತೆಗೆ ಅವರ ಕಷ್ಟದ ನಿಂತು ಧೈರ್ಯ ತುಂಬುವ ಕಾರ್ಯ ಮಾಡಬೇಕಾಗಿದೆ.ಇಂತಹ ಸಮಯದಲ್ಲಿ ಕೂಡ ದೇಶದ ಗಡಿಯಲ್ಲಿ ಗುಂಡಿನದಾಳಿ ನಡೆಸುವುದು ಮತ್ತು ಒಳಸುಸುಳುವಿಕೆಗೆ ಪ್ರಯತ್ನ ಮಾಡುವುದು ಅತ್ಯಂತ ಖಂಡನೀಯ ಎಂದರು.ದೇಶದಲ್ಲೆಡೆ ಕೋವಿಡ್ ವಿರುದ್ಧ ಸೇವೆ ಮಾಡುತ್ತಿರುವ ಎಲ್ಲಾ ವೈದ್ಯರಿಗೆ,ಪೋಲಿಸ್,ಮಾಧ್ಯಮ,ನರ್ಸ್ಗಳು,ಪ್ಯಾರಮೆಡಿಕಲ್ ಸಿಬ್ಬಂಧಿಗಳಿಗೆ ಅಭಿನಂದನೆಗಳು ಎಂದರು.ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಶ್ರೀಗಳು ಉಪಸ್ಥಿತರಿದ್ದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…