ಮಂಗಳೂರು: ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ
ಈಗಾಗಲೇ ಸರಕಾರ ಏಪ್ರಿಲ್ 10 ರಿಂದ ರಾತ್ರಿ 10 ಗಂಟೆಯಿಂದ ಬೆಳ್ಳಿಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಧಾರ್ಮಿಕ ಕಾರ್ಯಕ್ರಮಗಳಾದ ಜಾತ್ರೆ, ನೇಮ ಕೋಲಗಳು, ಬ್ರಹ್ಮಕಲಶ, ಹಾಗು ಯಕ್ಷಗಾನ ಮುಂತಾದ ಕಾರ್ಯಕ್ರಮಗಳು ಈಗಾಗಲೇ ನಿರ್ಧರಿಸಲಾಗಿದ್ದು ಈ ಕರ್ಫ್ಯೂವಿನಿಂದ ಈ ಧಾರ್ಮಿಕ ಕಾರ್ಯಕ್ರಮಗಳು ನಡೆಯದಂತಾಗುತ್ತವೆ ಆದುದರಿಂದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಕೊರೋನಾ ಕರ್ಫ್ಯೂವಿನಿಂದ ವಿನಾಯಿತಿ ನೀಡಲು ರಾಜ್ಯಸರ್ಕಾರಕ್ಕೆ ಈ ಮೂಲಕ ಮನವಿ ಮಾಡುತಿದ್ದೇವೆ ಎಂದು ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನಾ ನೈಟ್ ಕರ್ಫ್ಯೂ : ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ -Vishwanews24
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…