Featured

ಕೊರೋನಾ ರೂಪಾಂತರ : ಲಂಡನ್‌ನಿಂದ ಜಿಲ್ಲೆಗೆ ವಾಪಸಾದ 36 ಮಂದಿಯ ಕೋವಿಡ್ ರಿಪೋರ್ಟ್ ನೆಗೆಟಿವ್ : ಡಿ.ಸಿ.ಜಿ.ಜಗದೀಶ್ -Vishwanews24

ಕೊರೋನಾ ರೂಪಾಂತರ : ಲಂಡನ್‌ನಿಂದ ಜಿಲ್ಲೆಗೆ ವಾಪಸಾದ 36 ಮಂದಿಯ ಕೋವಿಡ್ ರಿಪೋರ್ಟ್ ನೆಗೆಟಿವ್ : ಡಿ.ಸಿ.ಜಿ.ಜಗದೀಶ್ -Vishwanews24

ಉಡುಪಿ:ಕರ್ನಾಟಕದಲ್ಲಿ ಬ್ರಿಟನ್ ವೈರಸ್ ದೃಡಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಲಂಡನ್‌ನಿಂದ ವಾಪಸಾದ 36 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ.ಎಲ್ಲರ ಕೋವಿಡ್ ರಿಪೋರ್ಟ್ ನೆಗೆಟಿವ್ ಬಂದಿದೆ.ಮುನ್ನೆಚ್ಚರಿಕಾ ಕ್ರಮವಾಗಿ 14 ದಿನಗಳ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಡಿ.ಸಿ.ಜಗಧೀಶ್ ಹೇಳಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಲಂಡನ್ ನಿಂದ ಆಗಮಿಸಿದವರ ನಿರಂತರ ಸಂಪರ್ಕದಲ್ಲಿ ಇದ್ದಾರೆ.ಕಾಯಿಲೆ ಲಕ್ಷಣಗಳು ಕಂಡು ಬಂದರೆ ಮತ್ತೊಮ್ಮೆ ಪರೀಕ್ಷೆ ನಡೆಸುತ್ತೇವೆ.ಸದ್ಯಕ್ಕೆ ಜಿಲ್ಲೆಯಲ್ಲಿ ಬ್ರಿಟನ್ ವೈರಸ್ ಆತಂಕ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಮಾಸ್ಕ್ , ಸಾಮಾಜಿಕ ಅಂತರ ಕಡ್ಡಾಯ, ಮಾಸ್ಕ್ ಹಾಕದೇ ಇರುವವರಿಗೆ ದಂಡ ಹಾಕಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

23 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

24 hours ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago