ಬೆಂಗಳೂರು: ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ.
ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ. ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…