Featured

ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ : ಬಿ.ಶ್ರೀರಾಮುಲು -Vishwanews24

ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ : ಬಿ.ಶ್ರೀರಾಮುಲು -Vishwanews24

ಬೆಂಗಳೂರು: ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ.

ಮೊದಲ‌ ಹಂತದಲ್ಲಿ‌ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ‌ಜನರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಶ್ರೀರಾಮುಲು ಮೊದಲ‌ ಹಂತದಲ್ಲಿ‌ 30 ಕೋಟಿ ‌ಜನರಿಗೆ ಕೊರೋನಾ ಲಸಿಕೆ ನೀಡುವುದಾಗಿ ಮಾಹಿತಿ ನೀಡಿದ್ದಾರೆ.

ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ. ಮೊದಲ‌ ಹಂತದಲ್ಲಿ‌ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ‌ಜನರಿಗೆ ಲಸಿಕೆ ನೀಡಲಾಗುತ್ತದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

19 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

20 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

21 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

21 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

21 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

22 hours ago