ಬೆಂಗಳೂರು: ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ.
ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಕೊರೋನಾ ಲಸಿಕೆ ಅಭಿಯಾನಕ್ಕೆ ಭಾರತವನ್ನು ಬಿಜೆಪಿ ಸಿದ್ಧಪಡಿಸುತ್ತಿದೆ. ಆರೋಗ್ಯ ಸಚಿವಾಲಯವು ದಿನಕ್ಕೆ 100 ಜನರಿಗೆ ಲಸಿಕೆ ನೀಡಲು ಅನುಮತಿ ನೀಡಿದ್ದು, ಅಗತ್ಯಕ್ಕೆ ತಕ್ಕಂತೆ 200 ಜನರವರೆಗೂ ನೀಡಬಹುದಾಗಿದೆ. ಮೊದಲ ಹಂತದಲ್ಲಿ ಜುಲೈ 2021ರ ಒಳಗೆ ಕೊರೋನಾ ಯೋಧರನ್ನು ಆದ್ಯತೆಯಲ್ಲಿರಿಸಿಕೊಂಡು ಒಟ್ಟು 30 ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತದೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…