Featured

ಕೊರೋನಾ ಲಸಿಕೆ ಹಂಚಿಕೆ ವಿತರಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ -Vishwanews24

ಕೊರೋನಾ ಲಸಿಕೆ ಹಂಚಿಕೆ ವಿತರಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ -Vishwanews24

ಬೆಂಗಳೂರು: ಕೋವಿಡ್‌ ಲಸಿಕೆ ವಿತರಣೆಯಲ್ಲಿಯೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿದ್ದು, ದೇಶದಲ್ಲಿಯೇ ಮುಂಚೂಣಿಯಲ್ಲಿರೊ ನಾಡು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದ್ರಂತೆ, ನಾಲ್ಕೇ ನಾಲ್ಕು ದಿನಗಳಲ್ಲಿ 80,696 ಜನರಿಗೆ ಲಸಿಕೆ ಹಾಕಲಾಗಿದೆ.

ಅಂಕಿ ಅಂಶಗಳ ಪ್ರಕಾರ ನೋಡೋದಾದ್ರೆ, ಮಂಗಳವಾರ ಒಂದೇ ದಿನ 15,223 ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟು 356 ಕೇಂದ್ರಗಳಲ್ಲಿ 32,205 ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 346 ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಯಿತು. ಈವರೆಗೆ ಶೇ.47ರಷ್ಟು ಲಸಿಕೆ ಗುರಿ ಸಾಧಿಸಲಾಗಿದೆ.

ಇನ್ನು ಕರ್ನಾಟಕದ ನಂತರದ 2ನೇ ಸ್ಥಾನ ಆಂಧ್ರಪ್ರದೇಶಕ್ಕೆ ತಕ್ಕಿದ್ದು, ಇಲ್ಲಿ 46,680 ಜನರಿಗೆ ಲಸಿಕೆ ನೀಡಲಾಗಿದೆ. ಅದ್ರಂತೆ, ಒಡಿಶಾ 46,506, ಬಿಹಾರ 33,389, ಪಶ್ಚಿಮ ಬಂಗಾಳ 29,866, ರಾಜಸ್ಥಾನ 23,546, ಉತ್ತರ ಪ್ರದೇಶದಲ್ಲಿ 22,644 ಜನರಿಗೆ ಲಸಿಕೆ ನೀಡಲಾಗಿದೆ.

http://ಗೋಹತ್ಯೆ ನಿಷೇಧ ಕಾಯ್ದೆ : ಕಟ್ಟುನಿಟ್ಟಾಗಿ ಜಾರಿಗೊಳಿಸಿ ; ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ವೈ ಸೂಚನೆ -Vishwanews24

ಈ ಕುರಿತು ಸ್ವತಃ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ. ಕೆ. ಸುಧಾಕರ್‌ ಮಾಹಿತಿ ನೀಡಿದ್ದು, ‘ಕೋವಿಡ್‌ ನಿಯಂತ್ರಣ ಸಂದರ್ಭದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿತ್ತು. ಈಗ ಲಸಿಕೆಯಲ್ಲೂ ನಮ್ಮ ರಾಜ್ಯ ಮುಂದಿದೆ. ಮೊದಲೇ ಯೋಜನೆ ರೂಪಿಸಿ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿರುವುದು, ಎಲ್ಲ ಮೆಡಿಕಲ್‌ ಕಾಲೇಜುಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿದ್ದರಿಂದ ಲಸಿಕೆ ಹಂಚಿಕೆಯಲ್ಲಿ ಗೊಂದಲವಾಗಿಲ್ಲ. ಡ್ರೈರನ್‌ ಸಂದರ್ಭದಲ್ಲಿಯೂ ಯಾವುದೇ ಗೊಂದಲ ಆಗಲಿಲ್ಲ’ ಎಂದರು.

http://ಫೆ. 26ರಿಂದ ಮಾಚ್೯ 2ರವರೆಗೆ ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ -Vishwanews24

 

 

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago