Featured

ಕೊರೋನಾ ಲಸಿಕೆ ಹಂಚಿಕೆ ವಿತರಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ -Vishwanews24

ಕೊರೋನಾ ಲಸಿಕೆ ಹಂಚಿಕೆ ವಿತರಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಪ್ರಥಮ -Vishwanews24

ಬೆಂಗಳೂರು: ಕೋವಿಡ್‌ ಲಸಿಕೆ ವಿತರಣೆಯಲ್ಲಿಯೂ ಕರ್ನಾಟಕ ಪ್ರಥಮ ಸ್ಥಾನ ಪಡೆದಿದ್ದು, ದೇಶದಲ್ಲಿಯೇ ಮುಂಚೂಣಿಯಲ್ಲಿರೊ ನಾಡು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದ್ರಂತೆ, ನಾಲ್ಕೇ ನಾಲ್ಕು ದಿನಗಳಲ್ಲಿ 80,696 ಜನರಿಗೆ ಲಸಿಕೆ ಹಾಕಲಾಗಿದೆ.

ಅಂಕಿ ಅಂಶಗಳ ಪ್ರಕಾರ ನೋಡೋದಾದ್ರೆ, ಮಂಗಳವಾರ ಒಂದೇ ದಿನ 15,223 ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟು 356 ಕೇಂದ್ರಗಳಲ್ಲಿ 32,205 ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಆದರೆ, 346 ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಯಿತು. ಈವರೆಗೆ ಶೇ.47ರಷ್ಟು ಲಸಿಕೆ ಗುರಿ ಸಾಧಿಸಲಾಗಿದೆ.

ಇನ್ನು ಕರ್ನಾಟಕದ ನಂತರದ 2ನೇ ಸ್ಥಾನ ಆಂಧ್ರಪ್ರದೇಶಕ್ಕೆ ತಕ್ಕಿದ್ದು, ಇಲ್ಲಿ 46,680 ಜನರಿಗೆ ಲಸಿಕೆ ನೀಡಲಾಗಿದೆ. ಅದ್ರಂತೆ, ಒಡಿಶಾ 46,506, ಬಿಹಾರ 33,389, ಪಶ್ಚಿಮ ಬಂಗಾಳ 29,866, ರಾಜಸ್ಥಾನ 23,546, ಉತ್ತರ ಪ್ರದೇಶದಲ್ಲಿ 22,644 ಜನರಿಗೆ ಲಸಿಕೆ ನೀಡಲಾಗಿದೆ.

http://ಗೋಹತ್ಯೆ ನಿಷೇಧ ಕಾಯ್ದೆ : ಕಟ್ಟುನಿಟ್ಟಾಗಿ ಜಾರಿಗೊಳಿಸಿ ; ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ ಎಸ್ ವೈ ಸೂಚನೆ -Vishwanews24

ಈ ಕುರಿತು ಸ್ವತಃ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ. ಕೆ. ಸುಧಾಕರ್‌ ಮಾಹಿತಿ ನೀಡಿದ್ದು, ‘ಕೋವಿಡ್‌ ನಿಯಂತ್ರಣ ಸಂದರ್ಭದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿಯಲ್ಲಿತ್ತು. ಈಗ ಲಸಿಕೆಯಲ್ಲೂ ನಮ್ಮ ರಾಜ್ಯ ಮುಂದಿದೆ. ಮೊದಲೇ ಯೋಜನೆ ರೂಪಿಸಿ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿರುವುದು, ಎಲ್ಲ ಮೆಡಿಕಲ್‌ ಕಾಲೇಜುಗಳು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿದ್ದರಿಂದ ಲಸಿಕೆ ಹಂಚಿಕೆಯಲ್ಲಿ ಗೊಂದಲವಾಗಿಲ್ಲ. ಡ್ರೈರನ್‌ ಸಂದರ್ಭದಲ್ಲಿಯೂ ಯಾವುದೇ ಗೊಂದಲ ಆಗಲಿಲ್ಲ’ ಎಂದರು.

http://ಫೆ. 26ರಿಂದ ಮಾಚ್೯ 2ರವರೆಗೆ ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಪುಣ್ಯ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ ಮತ್ತು ಜಾತ್ರಾ ಮಹೋತ್ಸವ -Vishwanews24

 

 

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago