ಕಾಪು: ಉಚ್ಚಿಲ ಪೊಲ್ಯ ರಸ್ತೆಯ ಕೊರೊನ ಪೊಸಿಟಿವ್ ಇಂದ ಸಂಕಷ್ಟಕ್ಕೆ ಒಳಗಾದ ಸೀಲ್ ಡೌನ್ ಪ್ರದೇಶದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ಯವರು ಅವರಿಗೆ ಬೇಕಾಗುವ ಆಹಾರ ದಿನಸಿ ಸಾಮಗ್ರಿ ನೀಡಿ 24 ಗಂಟೆ ಕಳೆದರು ಪೊಸಿಟಿವ್ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ವಿಫಲರಾದ ಜಿಲ್ಲಾ ಆಡಳಿತದ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು. ಆ ಪರಿಸರದ ಜನರು ಆತಂಕಕ್ಕೆ ಒಳಗಾಗಿದು ಅವರಿಗೆ ಎಲ್ಲರಿಗೂ ಧೈರ್ಯ ತುಂಬಿ, ಕಾಪು ತಾಸಿಲ್ದಾರರಿಗೆ, ಜಿಲ್ಲಾ ಆರೋಗ್ಯ ಅಧಿಕಾರಿ ಯವರಿಗೆ, ಪಡುಬಿದ್ರಿ ಆರೋಗ್ಯ ಅಧಿಕಾರಿ ಯವರಿಗೆ ಮಾಹಿತಿ ನೀಡಿ ಅಂಬುಲನ್ಸ್ ನ ವ್ಯವಸ್ಥೆ ಮಾಡಿ ಪೊಸಿಟಿವ್ ಪೀಡಿತರಿಗೆ ಆಸ್ಪತ್ರೆಗೆ ಸ್ಥಳಾಂತರಿಸಿದಿರು. ಈ ಸಂದರ್ಭದಲ್ಲಿ ಕರೋನ ಪೊಸಿಟಿವ್ ಲಕ್ಷಣಗಳು ಕಂಡು ಬಂದವರು ನಮ್ಮ ವೈರಿಗಳು ಅಲ್ಲ ಬಂಧುಗಳ ರೀತಿಯಲ್ಲಿ ಆರೈಕೆ ಮಾಡಬೇಕುಯೆಂದು ಸಾರ್ವಜನಿಕರಲ್ಲಿ ವಿನಂತಿಸಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶೇಕಬ್ಬ, ಉಚ್ಚಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ , ಉಫಾದಕ್ಷೆ ಇಂದಿರಾ,ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…