ಕಾಪು: ಉಚ್ಚಿಲ ಪೊಲ್ಯ ರಸ್ತೆಯ ಕೊರೊನ ಪೊಸಿಟಿವ್ ಇಂದ ಸಂಕಷ್ಟಕ್ಕೆ ಒಳಗಾದ ಸೀಲ್ ಡೌನ್ ಪ್ರದೇಶದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ಯವರು ಅವರಿಗೆ ಬೇಕಾಗುವ ಆಹಾರ ದಿನಸಿ ಸಾಮಗ್ರಿ ನೀಡಿ 24 ಗಂಟೆ ಕಳೆದರು ಪೊಸಿಟಿವ್ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ವಿಫಲರಾದ ಜಿಲ್ಲಾ ಆಡಳಿತದ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು. ಆ ಪರಿಸರದ ಜನರು ಆತಂಕಕ್ಕೆ ಒಳಗಾಗಿದು ಅವರಿಗೆ ಎಲ್ಲರಿಗೂ ಧೈರ್ಯ ತುಂಬಿ, ಕಾಪು ತಾಸಿಲ್ದಾರರಿಗೆ, ಜಿಲ್ಲಾ ಆರೋಗ್ಯ ಅಧಿಕಾರಿ ಯವರಿಗೆ, ಪಡುಬಿದ್ರಿ ಆರೋಗ್ಯ ಅಧಿಕಾರಿ ಯವರಿಗೆ ಮಾಹಿತಿ ನೀಡಿ ಅಂಬುಲನ್ಸ್ ನ ವ್ಯವಸ್ಥೆ ಮಾಡಿ ಪೊಸಿಟಿವ್ ಪೀಡಿತರಿಗೆ ಆಸ್ಪತ್ರೆಗೆ ಸ್ಥಳಾಂತರಿಸಿದಿರು. ಈ ಸಂದರ್ಭದಲ್ಲಿ ಕರೋನ ಪೊಸಿಟಿವ್ ಲಕ್ಷಣಗಳು ಕಂಡು ಬಂದವರು ನಮ್ಮ ವೈರಿಗಳು ಅಲ್ಲ ಬಂಧುಗಳ ರೀತಿಯಲ್ಲಿ ಆರೈಕೆ ಮಾಡಬೇಕುಯೆಂದು ಸಾರ್ವಜನಿಕರಲ್ಲಿ ವಿನಂತಿಸಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶೇಕಬ್ಬ, ಉಚ್ಚಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ , ಉಫಾದಕ್ಷೆ ಇಂದಿರಾ,ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…