ಕಾಪು: ಉಚ್ಚಿಲ ಪೊಲ್ಯ ರಸ್ತೆಯ ಕೊರೊನ ಪೊಸಿಟಿವ್ ಇಂದ ಸಂಕಷ್ಟಕ್ಕೆ ಒಳಗಾದ ಸೀಲ್ ಡೌನ್ ಪ್ರದೇಶದಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ಯವರು ಅವರಿಗೆ ಬೇಕಾಗುವ ಆಹಾರ ದಿನಸಿ ಸಾಮಗ್ರಿ ನೀಡಿ 24 ಗಂಟೆ ಕಳೆದರು ಪೊಸಿಟಿವ್ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ವಿಫಲರಾದ ಜಿಲ್ಲಾ ಆಡಳಿತದ ಕ್ರಮ ವನ್ನು ತೀವ್ರವಾಗಿ ಖಂಡಿಸಿದರು. ಆ ಪರಿಸರದ ಜನರು ಆತಂಕಕ್ಕೆ ಒಳಗಾಗಿದು ಅವರಿಗೆ ಎಲ್ಲರಿಗೂ ಧೈರ್ಯ ತುಂಬಿ, ಕಾಪು ತಾಸಿಲ್ದಾರರಿಗೆ, ಜಿಲ್ಲಾ ಆರೋಗ್ಯ ಅಧಿಕಾರಿ ಯವರಿಗೆ, ಪಡುಬಿದ್ರಿ ಆರೋಗ್ಯ ಅಧಿಕಾರಿ ಯವರಿಗೆ ಮಾಹಿತಿ ನೀಡಿ ಅಂಬುಲನ್ಸ್ ನ ವ್ಯವಸ್ಥೆ ಮಾಡಿ ಪೊಸಿಟಿವ್ ಪೀಡಿತರಿಗೆ ಆಸ್ಪತ್ರೆಗೆ ಸ್ಥಳಾಂತರಿಸಿದಿರು. ಈ ಸಂದರ್ಭದಲ್ಲಿ ಕರೋನ ಪೊಸಿಟಿವ್ ಲಕ್ಷಣಗಳು ಕಂಡು ಬಂದವರು ನಮ್ಮ ವೈರಿಗಳು ಅಲ್ಲ ಬಂಧುಗಳ ರೀತಿಯಲ್ಲಿ ಆರೈಕೆ ಮಾಡಬೇಕುಯೆಂದು ಸಾರ್ವಜನಿಕರಲ್ಲಿ ವಿನಂತಿಸಿದರು ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಶೇಕಬ್ಬ, ಉಚ್ಚಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶರ್ಮಿಳಾ , ಉಫಾದಕ್ಷೆ ಇಂದಿರಾ,ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…