ಕಾಪು : ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನಲೆ ಮತ್ತು ಉಡುಪಿ ಜಿಲ್ಲಾಧಿಕಾರಿ ಮತ್ತು ಸರ್ಕಾರ ಹೊರಡಿಸಿರುವ ೧೪೪(೩) ಸೆಕ್ಷನ್ ಅನ್ವಯ ದಿನಾಂಕ ೨೪/೨೫ ರ ಮಂಗಳವಾರ ಮತ್ತು ಬುಧವಾರ ಜರಗಲಿದ್ದ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಜಾತ್ರೆ ರದ್ದುಪಡಿಸಿದ್ದು ಆ ದಿನಗಳಲ್ಲಿ ಸಾರ್ವಜನಿಕರು ಮಾರಿಗುಡಿ ಪ್ರವೇಶ ಮಾಡಬಾರದು ಎಂಬ ಉದ್ದೇಶದಿಂದ ಕಾಪು ಹೊಸಮಾರಿಗುಡಿ ಸುತ್ತಲೂ ಬ್ಯಾರಿಗೇಟ್ ಅಳವಡಿಸಲಾಗಿದೆ.
ಸುಮಾರು ಐವತ್ತಕ್ಕೂ ಹೆಚ್ಚು ಗೇಟ್ಗಳನ್ನು ದೇವಸ್ಥಾನ ಸುತ್ತಲೂ ಅಳವಡಿಸಿದ್ದು ಯಾವುದೇ ಕಾರಣಕ್ಕೂ ಭಕ್ತಾಧಿಗಳಿಗೆ ಮಾರಿಪೂಜೆಯ ದಿನದಂದು ದೇವಸ್ಥಾನ ಪ್ರವೇಶಕ್ಕೆ ಅವಕಾಶವಿಲ್ಲ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…