ಕಾಪು : ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ಹಿನ್ನಲೆ ಮತ್ತು ಉಡುಪಿ ಜಿಲ್ಲಾಧಿಕಾರಿ ಮತ್ತು ಸರ್ಕಾರ ಹೊರಡಿಸಿರುವ ೧೪೪(೩) ಸೆಕ್ಷನ್ ಅನ್ವಯ ದಿನಾಂಕ ೨೪/೨೫ ರ ಮಂಗಳವಾರ ಮತ್ತು ಬುಧವಾರ ಜರಗಲಿದ್ದ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆ ಜಾತ್ರೆ ರದ್ದುಪಡಿಸಿದ್ದು ಆ ದಿನಗಳಲ್ಲಿ ಸಾರ್ವಜನಿಕರು ಮಾರಿಗುಡಿ ಪ್ರವೇಶ ಮಾಡಬಾರದು ಎಂಬ ಉದ್ದೇಶದಿಂದ ಕಾಪು ಹೊಸಮಾರಿಗುಡಿ ಸುತ್ತಲೂ ಬ್ಯಾರಿಗೇಟ್ ಅಳವಡಿಸಲಾಗಿದೆ.
ಸುಮಾರು ಐವತ್ತಕ್ಕೂ ಹೆಚ್ಚು ಗೇಟ್ಗಳನ್ನು ದೇವಸ್ಥಾನ ಸುತ್ತಲೂ ಅಳವಡಿಸಿದ್ದು ಯಾವುದೇ ಕಾರಣಕ್ಕೂ ಭಕ್ತಾಧಿಗಳಿಗೆ ಮಾರಿಪೂಜೆಯ ದಿನದಂದು ದೇವಸ್ಥಾನ ಪ್ರವೇಶಕ್ಕೆ ಅವಕಾಶವಿಲ್ಲ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…