Featured

ಕೊರೋನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ : ದಿನೇಶ್ ಗುಂಡೂರಾವ್ -Vishwanews24

ಕೊರೋನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ;

ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ: ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ. ನಾವೀಗ ನಂಬರ್ 2. ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರದ ವಿರುದ್ದ ಕೆಂಡಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ವಿರುದ್ಧ ಮೋದಿಯವರ ಕ್ರಮ ಇಡೀ ವಿಶ್ವಕ್ಕೇ ಮಾದರಿ ಎಂದು ಬಿಜೆಪಿ ನಾಯಕರು ಬಿಂಬಿಸಿಕೊಂಡಿದ್ರು. ಕೊರೋನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ. ನಾವೀಗ ನಂಬರ್ 2. ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ!! ಎಂದಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago