ಬೆಂಗಳೂರು: ಕೊರೊನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ. ನಾವೀಗ ನಂಬರ್ 2. ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರದ ವಿರುದ್ದ ಕೆಂಡಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ವಿರುದ್ಧ ಮೋದಿಯವರ ಕ್ರಮ ಇಡೀ ವಿಶ್ವಕ್ಕೇ ಮಾದರಿ ಎಂದು ಬಿಜೆಪಿ ನಾಯಕರು ಬಿಂಬಿಸಿಕೊಂಡಿದ್ರು. ಕೊರೋನಾ ಸೋಂಕಿತರಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ತರುವುದೇ ‘ಮೋದಿ ಮಾದರಿ’ ಎಂದು ಅರ್ಥವಾಗಿದ್ದೇ ಈಗ. ನಾವೀಗ ನಂಬರ್ 2. ಇನ್ನೇನು ಕೆಲವೇ ದಿನಗಳಲ್ಲಿ ನಾವು ನಂಬರ್ 1 ಆಗುವುದರಲ್ಲಿ ಅನುಮಾನವೇ ಇಲ್ಲ!! ಎಂದಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…