ಬೆಂಗಳೂರು : ರಾಜ್ಯದಲ್ಲಿ ಈಗ ಮಹಾರಾಷ್ಟ್ರ ಕೊರೋನಾ ವೈರಸ್ ಭೀತಿ ಉಂಟಾಗಿದೆ. ಅದರಲ್ಲೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ, ಕೊರೋನಾ 2ನೇ ಅಲೆಯ ಭೀತಿ ಶುರುವಾಗಿದೆ. ಇದರಿಂದಾಗಿ ಕೊರೋನಾ ಕಂಟ್ರೋಲ್ ಗಾಗಿ ಕಠಿಣ ಕ್ರಮ ಕೈಗೊಂಡಿರುವಂತ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ ಮಾಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಕೊರೋನಾ ಕಂಟ್ರೋಲ್ ಗೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಕೊರೋನಾ 2ನೇ ಅಲೆಯನ್ನು ಕಂಟ್ರೋಲ್ ಮಾಡುವ ಸಲುವಾಗಿ, ಇದೀಗ ಮಾರ್ಚ್ 31ರವರೆಗೆ ನೈಟ್ ಪಾರ್ಟಿಗಳಿಗೆ ಬ್ರೇಕ್ ಹಾಕಿದೆ.
ಮಾರ್ಚ್ 31ರವರೆಗೆ ಬೆಂಗಳೂರಿನಲ್ಲಿ ಈ ಟಫ್ ರೂಲ್ಸ್ ಜಾರಿಗೊಳಿಸಿರುವಂತ ಸರ್ಕಾರ, ಲೇಟ್ ನೈಟ್ ಪಾರ್ಟಿಗಳಿಗೆ ಬ್ರೇಕ್ ಹಾಕಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ನಡೆಸಲಾಗುತ್ತಿದ್ದಂತ ಲೇಟ್ ನೈಟ್ ಪಾರ್ಟಿಗಳಿಗೆ ನಿಷೇಧ ಹೇರಿದ್ದು, ಈ ಮೂಲಕ ಕೊರೋನಾ ಕಂಟ್ರೋಲ್ ಗೆ ಮುಂದಾಗಿದೆ.
ಮಂಗಳೂರು: ಗಿಳಿಗಳ ಮೂಲಕ ಶಾಸ್ತ್ರ ಹೇಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…