ಬೆಂಗಳೂರು : ರಾಜ್ಯದಲ್ಲಿ ಈಗ ಮಹಾರಾಷ್ಟ್ರ ಕೊರೋನಾ ವೈರಸ್ ಭೀತಿ ಉಂಟಾಗಿದೆ. ಅದರಲ್ಲೂ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ, ಕೊರೋನಾ 2ನೇ ಅಲೆಯ ಭೀತಿ ಶುರುವಾಗಿದೆ. ಇದರಿಂದಾಗಿ ಕೊರೋನಾ ಕಂಟ್ರೋಲ್ ಗಾಗಿ ಕಠಿಣ ಕ್ರಮ ಕೈಗೊಂಡಿರುವಂತ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಮಾರ್ಚ್ 31ರವರೆಗೆ ನೈಟ್ ಪಾರ್ಟಿ ಬ್ಯಾನ್ ಮಾಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರ ಕೊರೋನಾ ಕಂಟ್ರೋಲ್ ಗೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಕೊರೋನಾ 2ನೇ ಅಲೆಯನ್ನು ಕಂಟ್ರೋಲ್ ಮಾಡುವ ಸಲುವಾಗಿ, ಇದೀಗ ಮಾರ್ಚ್ 31ರವರೆಗೆ ನೈಟ್ ಪಾರ್ಟಿಗಳಿಗೆ ಬ್ರೇಕ್ ಹಾಕಿದೆ.
ಮಾರ್ಚ್ 31ರವರೆಗೆ ಬೆಂಗಳೂರಿನಲ್ಲಿ ಈ ಟಫ್ ರೂಲ್ಸ್ ಜಾರಿಗೊಳಿಸಿರುವಂತ ಸರ್ಕಾರ, ಲೇಟ್ ನೈಟ್ ಪಾರ್ಟಿಗಳಿಗೆ ಬ್ರೇಕ್ ಹಾಕಿದೆ. ಪಬ್, ಬಾರ್, ರೆಸ್ಟೋರೆಂಟ್ ಗಳಲ್ಲಿ ನಡೆಸಲಾಗುತ್ತಿದ್ದಂತ ಲೇಟ್ ನೈಟ್ ಪಾರ್ಟಿಗಳಿಗೆ ನಿಷೇಧ ಹೇರಿದ್ದು, ಈ ಮೂಲಕ ಕೊರೋನಾ ಕಂಟ್ರೋಲ್ ಗೆ ಮುಂದಾಗಿದೆ.
ಮಂಗಳೂರು: ಗಿಳಿಗಳ ಮೂಲಕ ಶಾಸ್ತ್ರ ಹೇಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು -Vishwanews24
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…