ಕೊಲಂಬೊ: ‘ಈಸ್ಟರ್ ಭಾನುವಾರದಂದು ಬಾಂಬ್ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆ ಕುರಿತು ನನಗೆ ಮಾಹಿತಿ ಇರಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಈ ವಿಷಯ ತಿಳಿಸಿದ್ದರೆ, ದಾಳಿ ಸಂಭವಿಸುವುದನ್ನು ತಡೆಯಬಹುದಾಗಿತ್ತು’ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಹೇಳಿದ್ದಾರೆ.
ಏ.21ರಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಇದಕ್ಕೂ 17 ದಿನ ಮೊದಲು, ಭಾರತ ಈ ದಾಳಿ ಸಂಭವದ ಬಗ್ಗೆ ಶ್ರೀಲಂಕಾಗೆ ಸ್ಪಷ್ಟ ಎಚ್ಚರಿಕೆ ನೀಡಿತ್ತು.
‘ಏ.16ರಂದು ನಾನು ವಿದೇಶ ಪ್ರವಾಸಕ್ಕೆ ಹೊರಟೆ. ಅಲ್ಲಿಯವರೆಗೂ ನನಗೆ ಈ ಕುರಿತು ಯಾವುದೇ ಮಾಹಿತಿ ತಿಳಿದಿರಲಿಲ್ಲ.
ಆದರೆ ರಕ್ಷಣಾ ಕಾರ್ಯದರ್ಶಿ ಹಾಗೂ ಆಗಿನ ಪೊಲೀಸ್ ಮಹಾನಿರ್ದೇಶಕರ ನಡುವೆ ಈ ವಿಷಯ ಚರ್ಚೆಯಾಗುತ್ತಿತ್ತಂತೆ. ಕೆಲವು ಸರ್ಕಾರಿ ಅಧಿಕಾರಿಗಳ ಮಿತಿಯಿಂದಾಗಿ ದಾಳಿ ತಡೆಯಲು ಆಗಲಿಲ್ಲ’ ಎಂದು ಸಿರಿಸೇನಾ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…