ಕೊಲಂಬೊ: ‘ಈಸ್ಟರ್ ಭಾನುವಾರದಂದು ಬಾಂಬ್ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಭಾರತೀಯ ಗುಪ್ತಚರ ಇಲಾಖೆ ನೀಡಿದ್ದ ಎಚ್ಚರಿಕೆ ಕುರಿತು ನನಗೆ ಮಾಹಿತಿ ಇರಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಈ ವಿಷಯ ತಿಳಿಸಿದ್ದರೆ, ದಾಳಿ ಸಂಭವಿಸುವುದನ್ನು ತಡೆಯಬಹುದಾಗಿತ್ತು’ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಹೇಳಿದ್ದಾರೆ.
ಏ.21ರಂದು ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಇದಕ್ಕೂ 17 ದಿನ ಮೊದಲು, ಭಾರತ ಈ ದಾಳಿ ಸಂಭವದ ಬಗ್ಗೆ ಶ್ರೀಲಂಕಾಗೆ ಸ್ಪಷ್ಟ ಎಚ್ಚರಿಕೆ ನೀಡಿತ್ತು.
‘ಏ.16ರಂದು ನಾನು ವಿದೇಶ ಪ್ರವಾಸಕ್ಕೆ ಹೊರಟೆ. ಅಲ್ಲಿಯವರೆಗೂ ನನಗೆ ಈ ಕುರಿತು ಯಾವುದೇ ಮಾಹಿತಿ ತಿಳಿದಿರಲಿಲ್ಲ.
ಆದರೆ ರಕ್ಷಣಾ ಕಾರ್ಯದರ್ಶಿ ಹಾಗೂ ಆಗಿನ ಪೊಲೀಸ್ ಮಹಾನಿರ್ದೇಶಕರ ನಡುವೆ ಈ ವಿಷಯ ಚರ್ಚೆಯಾಗುತ್ತಿತ್ತಂತೆ. ಕೆಲವು ಸರ್ಕಾರಿ ಅಧಿಕಾರಿಗಳ ಮಿತಿಯಿಂದಾಗಿ ದಾಳಿ ತಡೆಯಲು ಆಗಲಿಲ್ಲ’ ಎಂದು ಸಿರಿಸೇನಾ ತಿಳಿಸಿದ್ದಾರೆ.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…