ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ್ ಆಗ್ರಹಿಸಿದ್ದರು. ಅಲ್ಲದೇ ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮುತ್ಯಾ ಚಾಲಕನ ದೂರಿನ ಮೇರೆಗೆ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…