ಕಾರವಾರ: ಜ್ಯೋತಿಷಿ ಕಮಲಾಕರ್ ಭಟ್ ಗ್ಯಾಂಗ್ನಿಂದ ವಸಂತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಕಮಲಾಕರ ಭಟ್ ಮತ್ತು ಸುಚಿತ್ರಾಗೆ ಫೆಬ್ರುವರಿ 21 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಸಿದ್ದಾಪುರ JMFC ನ್ಯಾಯಾಲಯದ ನ್ಯಾಯಾಧೀಶ ಉಮೇಶ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.
8 ಆರೋಪಿಗಳ ಪೈಕಿ A5 ಆರೋಪಿ ಮಹ್ಮದ್ ಮೆಹಫೂಪ್, A6 ಆರೋಪಿ ಮಹ್ಮದ್ ಫೈಸಲ್, A7 ಆರೋಪಿ ಇರ್ಫಾನ್ಗೆ ಪೊಲೀಸ್ ಕಸ್ಟಡಿ ಇರುವ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನ ಫೆ.13 ಕ್ಕೆ ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ.
ಇದನ್ನೂ ಓದಿ:
ಉಳಿದ 5 ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು, A1 ಆರೋಪಿ ಸುಚಿತ್ರಾ, A2-ಲೋಕನಾಥ್, A3-ಕಮಲಾಕರ ಭಟ್, A4 -ಆಕಾಶ ಮತ್ತು A8 ವಿನಯ್ಗೆ ಫೆ.21 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.
ಉಳಿದ ಮೂರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು, ಮಹಜರು ಸೇರಿದಂತೆ ಹತ್ಯೆ ಮಾಡಿದ ಮಾರಕಾಸ್ತ್ರಗಳನ್ನ ಪತ್ತೆಗಾಗಿ ಪೊಲೀಸರ ವಶದಲ್ಲೇ ಶಿವಮೊಗ್ಗಕ್ಕೆ ಸಿದ್ದಾಪುರ ಪೊಲೀಸರು ಕರೆದೊಯ್ದಿದ್ದು ಫೆ.13 ರಂದು ಸಿದ್ದಾಪುರ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…