ಬೆಂಗಳೂರು: ದರ್ಶನ್ ಪ್ರಕರಣದಲ್ಲಿ ಯಾರೂ ಯಾವುದೇ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಮದ್ದೂರು ಶಾಸಕ ಕದಲೂರು ಉದಯ್ ಗೌಡ ನಟನ ಪರ ಬ್ಯಾಟ್ ಬೀಸಿದ್ದಾರೆ.
ದರ್ಶನ್ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ ಮಾಡುವಂತಹ ಬುದ್ಧಿ ದರ್ಶನ್ಗೆ ಇಲ್ಲ ಎಂದು ಉದಯ್ ಗೌಡ ಸರ್ಟಿಫಿಕೇಟ್ ನೀಡಿದ್ದಾರೆ.
ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…