ಬೆಂಗಳೂರು: ದರ್ಶನ್ ಪ್ರಕರಣದಲ್ಲಿ ಯಾರೂ ಯಾವುದೇ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಮದ್ದೂರು ಶಾಸಕ ಕದಲೂರು ಉದಯ್ ಗೌಡ ನಟನ ಪರ ಬ್ಯಾಟ್ ಬೀಸಿದ್ದಾರೆ.
ದರ್ಶನ್ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ ಮಾಡುವಂತಹ ಬುದ್ಧಿ ದರ್ಶನ್ಗೆ ಇಲ್ಲ ಎಂದು ಉದಯ್ ಗೌಡ ಸರ್ಟಿಫಿಕೇಟ್ ನೀಡಿದ್ದಾರೆ.
ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…