ಬೆಂಗಳೂರು: ದರ್ಶನ್ ಪ್ರಕರಣದಲ್ಲಿ ಯಾರೂ ಯಾವುದೇ ಹೇಳಿಕೆ ನೀಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರೂ ಮದ್ದೂರು ಶಾಸಕ ಕದಲೂರು ಉದಯ್ ಗೌಡ ನಟನ ಪರ ಬ್ಯಾಟ್ ಬೀಸಿದ್ದಾರೆ.
ದರ್ಶನ್ ಒಳ್ಳೆಯ ವ್ಯಕ್ತಿತ್ವ ಇರುವ ವ್ಯಕ್ತಿಯಾಗಿದ್ದು ಸ್ವಲ್ಪ ಸಿಡುಕು ಹೊಂದಿದ್ದಾರೆ. ಕೊಲೆ ಮಾಡುವಂತಹ ಬುದ್ಧಿ ದರ್ಶನ್ಗೆ ಇಲ್ಲ ಎಂದು ಉದಯ್ ಗೌಡ ಸರ್ಟಿಫಿಕೇಟ್ ನೀಡಿದ್ದಾರೆ.
ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…