Featured

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ

ಕೊಲ್ಲೂರು: ಮೇ 17ರ ಮಧ್ಯಾಹ್ನ ಕೊಲ್ಲೂರು ದಳಿ ಎಂಬಲ್ಲಿ ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಮೃತರಾಗಿ ಹಲವರು ಗಾಯಗೊಂಡಿದ್ದು ಮೃತ ಮಹಿಳೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಘಟನೆ ವರದಿಯಾಗಿದೆ.

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಮೃತರ ಸಂಬಂಧಿಕರು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

ಇದನ್ನೂ ಓದಿ:

ಕಳೆದ ರವಿವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತರಾಗಿ ಮಕ್ಕಳು ಸಹಿತ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಕೇರಳ ಮೂಲದ ಜ್ಯೋತಿ ಹಾಗೂ ಆರಿಯಾ ಅನುಪ್ ಎನ್ನುವರು ಮೃತಪಟ್ಟಿದ್ದರು. ಅಪಘಾತದ ತೀವೃತೆಯ ಸಂದರ್ಭದಲ್ಲಿ ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಖದೀಮರು ಚಾಣಾಕ್ಷತನದಿಂದ ಕಳವು ಮಾಡಿದ್ದರು.

ಮೃತ ಜ್ಯೋತಿ ಕುಟುಂಬಸ್ಥರು ಈ ಶೋಕದಿಂದ ಚೇತರಿಸಿಕೊಂಡ ಬಳಿಕ ಒಡವೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

49 minutes ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

1 hour ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

1 hour ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

1 hour ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

3 hours ago