ಉಡುಪಿ : ರಾಜ್ಯ ಸರಕಾರ ರೈಲ್ವೇ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆಸರನ್ನು ಟಿಪ್ಪು ಎಕ್ಸ್ ಪ್ರೆಸ್ ನಿಂದ ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಲಿಸಲು ಆದೇಶ ನೀಡಿದ ಬಳಿಕ ಕೊಲ್ಲೂರು ದೇವಳದ ಸಲಾಂ ಆರತಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಲಾಂ ಆರತಿ ಎಂದ ಧಾರ್ಮಿಕ ವಿಧಿ ವಿಧಾನ ದೇವಳದಲ್ಲಿ ಇಲ್ಲ ಎಂದು ಗ್ಗೆ ಸ್ಥಳೀಯ ಶಾಸಕರು ಸ್ಪಷ್ಠೀಕರಣ ನೀಡಿದ್ದಾರೆ.
ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಮುಂಚೂಣಿಯಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಸಲಾಂ ಆರತಿ ಎಂಬ ಧಾರ್ಮಿಕ ವಿಧಿ ನಡೆಯುತ್ತಿದೆ ಎಂದು ಈ ಹಿಂದೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತ ಪಡಿಸಿತ್ತು. ಅದಾದ ಬಳಿಕ ಈ ಬಗ್ಗೆ ದೇವಳದ. ಅರ್ಚಕರೇ ಸ್ಪಷ್ಟೀಕರಣ ನೀಡಿದ್ರು . ಪ್ರದೋಷ ಕಾಲದಲ್ಲಿ ನಡೆಯುವ ವಿಶೇಷ ಸೇವೆಗೆ ಸಲಾಂ ಆರತಿ ಎಂದು ಆಡು ಮಾತಿನಲ್ಲಿ ಜನ ಸಲಾಂ ಆರತಿ ಎಂದು ಕರೆಯುತ್ತಿದ್ದರು. ಆದ್ರೆ ದೇವಳದ ನಿತ್ಯಾನಿಷ್ಠಾನದ ಪ್ರಕಾರ ಅಂತಹ ಸಲಾಂ ಆರತಿ ಅನ್ನೋದು ಕೊಲ್ಲೂರು ದೇವಳದಲ್ಲಿ ಇಲ್ಲ ಎಂಬ ಬಗ್ಗೆ ಸ್ಪಷ್ಠೀಕರಣ ನೀಡಲಾಗಿತ್ತು.
ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24
ಆದರೆ ಇದೀಗ ಮತ್ತೆ ರಾಜ್ಯಾದ್ಯಂತ ಟಿಪ್ಪ ವಿಚಾರವಾಗಿ ಚರ್ಚೆ ಬಂದ ಹಿನಲ್ಲೆ ಕೊಲ್ಲೂರಿನ ದೇವಳದ ಸಲಾಂ ಆರತಿ ಬಗ್ಗೆ ಒಂದಷ್ಟು ಚರ್ಚೆ ಮತ್ತೆ ಪ್ರಾರಂಭವಾಗಿದೆ. ಆದರೆ ಇಂತಹ ಆಚರಣೆ ಕೊಲ್ಲೂರಿನಲ್ಲಿ ಇಲ್ಲ ಎಂದು ಕೊಲ್ಲೂರು ದೇವಸ್ಥಾನದ ಆಡಳಿತ ನಡೆಸಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…