Featured

ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಆರತಿ ಎಂಬ ಆಚರಣೆ ಇಲ್ಲ : ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ – Vishwanews24

ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಆರತಿ ಎಂಬ ಆಚರಣೆ ಇಲ್ಲ : ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ

ಉಡುಪಿ : ರಾಜ್ಯ ಸರಕಾರ ರೈಲ್ವೇ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆಸರನ್ನು ಟಿಪ್ಪು ಎಕ್ಸ್ ಪ್ರೆಸ್ ನಿಂದ ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಲಿಸಲು ಆದೇಶ ನೀಡಿದ ಬಳಿಕ ಕೊಲ್ಲೂರು ದೇವಳದ ಸಲಾಂ ಆರತಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಲಾಂ ಆರತಿ ಎಂದ ಧಾರ್ಮಿಕ ವಿಧಿ ವಿಧಾನ ದೇವಳದಲ್ಲಿ ಇಲ್ಲ ಎಂದು ಗ್ಗೆ ಸ್ಥಳೀಯ ಶಾಸಕರು ಸ್ಪಷ್ಠೀಕರಣ ನೀಡಿದ್ದಾರೆ.

ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಮುಂಚೂಣಿಯಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಸಲಾಂ ಆರತಿ ಎಂಬ ಧಾರ್ಮಿಕ ವಿಧಿ ನಡೆಯುತ್ತಿದೆ ಎಂದು ಈ ಹಿಂದೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತ ಪಡಿಸಿತ್ತು. ಅದಾದ ಬಳಿಕ ಈ ಬಗ್ಗೆ ದೇವಳದ. ಅರ್ಚಕರೇ ಸ್ಪಷ್ಟೀಕರಣ ನೀಡಿದ್ರು . ಪ್ರದೋಷ ಕಾಲದಲ್ಲಿ ನಡೆಯುವ ವಿಶೇಷ ಸೇವೆಗೆ ಸಲಾಂ ಆರತಿ ಎಂದು ಆಡು ಮಾತಿನಲ್ಲಿ ಜನ ಸಲಾಂ ಆರತಿ ಎಂದು ಕರೆಯುತ್ತಿದ್ದರು. ಆದ್ರೆ ದೇವಳದ ನಿತ್ಯಾನಿಷ್ಠಾನದ ಪ್ರಕಾರ ಅಂತಹ ಸಲಾಂ ಆರತಿ ಅನ್ನೋದು ಕೊಲ್ಲೂರು ದೇವಳದಲ್ಲಿ ಇಲ್ಲ ಎಂಬ ಬಗ್ಗೆ ಸ್ಪಷ್ಠೀಕರಣ ನೀಡಲಾಗಿತ್ತು.

ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24

ಆದರೆ ಇದೀಗ ಮತ್ತೆ ರಾಜ್ಯಾದ್ಯಂತ ಟಿಪ್ಪ ವಿಚಾರವಾಗಿ ಚರ್ಚೆ ಬಂದ ಹಿನಲ್ಲೆ ಕೊಲ್ಲೂರಿನ ದೇವಳದ ಸಲಾಂ ಆರತಿ ಬಗ್ಗೆ ಒಂದಷ್ಟು ಚರ್ಚೆ ಮತ್ತೆ ಪ್ರಾರಂಭವಾಗಿದೆ. ಆದರೆ ಇಂತಹ ಆಚರಣೆ ಕೊಲ್ಲೂರಿನಲ್ಲಿ ಇಲ್ಲ ಎಂದು ಕೊಲ್ಲೂರು ದೇವಸ್ಥಾನದ ಆಡಳಿತ ನಡೆಸಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago