ಉಡುಪಿ : ರಾಜ್ಯ ಸರಕಾರ ರೈಲ್ವೇ ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ಹೆಸರನ್ನು ಟಿಪ್ಪು ಎಕ್ಸ್ ಪ್ರೆಸ್ ನಿಂದ ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಲಿಸಲು ಆದೇಶ ನೀಡಿದ ಬಳಿಕ ಕೊಲ್ಲೂರು ದೇವಳದ ಸಲಾಂ ಆರತಿ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಲಾಂ ಆರತಿ ಎಂದ ಧಾರ್ಮಿಕ ವಿಧಿ ವಿಧಾನ ದೇವಳದಲ್ಲಿ ಇಲ್ಲ ಎಂದು ಗ್ಗೆ ಸ್ಥಳೀಯ ಶಾಸಕರು ಸ್ಪಷ್ಠೀಕರಣ ನೀಡಿದ್ದಾರೆ.
ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಮುಂಚೂಣಿಯಲ್ಲಿರುವ ಕೊಲ್ಲೂರು ಮೂಕಾಂಬಿಕಾ ದೇವಳದಲ್ಲಿ ಸಲಾಂ ಆರತಿ ಎಂಬ ಧಾರ್ಮಿಕ ವಿಧಿ ನಡೆಯುತ್ತಿದೆ ಎಂದು ಈ ಹಿಂದೆ ವಿಶ್ವಹಿಂದೂ ಪರಿಷತ್ ಅಸಮಾಧಾನ ವ್ಯಕ್ತ ಪಡಿಸಿತ್ತು. ಅದಾದ ಬಳಿಕ ಈ ಬಗ್ಗೆ ದೇವಳದ. ಅರ್ಚಕರೇ ಸ್ಪಷ್ಟೀಕರಣ ನೀಡಿದ್ರು . ಪ್ರದೋಷ ಕಾಲದಲ್ಲಿ ನಡೆಯುವ ವಿಶೇಷ ಸೇವೆಗೆ ಸಲಾಂ ಆರತಿ ಎಂದು ಆಡು ಮಾತಿನಲ್ಲಿ ಜನ ಸಲಾಂ ಆರತಿ ಎಂದು ಕರೆಯುತ್ತಿದ್ದರು. ಆದ್ರೆ ದೇವಳದ ನಿತ್ಯಾನಿಷ್ಠಾನದ ಪ್ರಕಾರ ಅಂತಹ ಸಲಾಂ ಆರತಿ ಅನ್ನೋದು ಕೊಲ್ಲೂರು ದೇವಳದಲ್ಲಿ ಇಲ್ಲ ಎಂಬ ಬಗ್ಗೆ ಸ್ಪಷ್ಠೀಕರಣ ನೀಡಲಾಗಿತ್ತು.
ಮಂಗಳೂರು: ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ – Vishwanews24
ಆದರೆ ಇದೀಗ ಮತ್ತೆ ರಾಜ್ಯಾದ್ಯಂತ ಟಿಪ್ಪ ವಿಚಾರವಾಗಿ ಚರ್ಚೆ ಬಂದ ಹಿನಲ್ಲೆ ಕೊಲ್ಲೂರಿನ ದೇವಳದ ಸಲಾಂ ಆರತಿ ಬಗ್ಗೆ ಒಂದಷ್ಟು ಚರ್ಚೆ ಮತ್ತೆ ಪ್ರಾರಂಭವಾಗಿದೆ. ಆದರೆ ಇಂತಹ ಆಚರಣೆ ಕೊಲ್ಲೂರಿನಲ್ಲಿ ಇಲ್ಲ ಎಂದು ಕೊಲ್ಲೂರು ದೇವಸ್ಥಾನದ ಆಡಳಿತ ನಡೆಸಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…