ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಡಿಕೆಶಿ – vishwanews24
ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ಡಿಕೆಶಿ, ಪತ್ನಿ ಜೊತೆ ಪ್ರಾರ್ಥನೆ ಪೂಜೆ ಸೇವೆ
ಕೊಲ್ಲೂರು: ರಾಜ್ಯ ನೀರಾವರಿ, ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ 11 ಗಂಟೆಗೆ ಕೊಲ್ಲೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ನಲ್ಲಿ ಬೈಂದೂರು ಸಮೀಪದ ಅರೆಶಿರೂರು ಹೆಲಿಪ್ಯಾಡ್ ಗೆ ಬಂದಿಳಿದ ಡಿಕೆಶಿ ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಶ್ರೀ ಮುಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದರು.
ದೇಗುಲದ ಆಡಳಿತ ಮಂಡಳಿ, ಅರ್ಚಕರಿಂದ ಪೂರ್ಣಕುಂಭ ಸ್ವಾಗತ
ಕೊಲ್ಲೂರು ಮೂಕಾಂಬಿಕಾ ಸನ್ನಿಧಾನದಲ್ಲಿ ಡಿಕೆಶಿ, ಪತ್ನಿ ಜೊತೆ ಪ್ರಾರ್ಥನೆ ಪೂಜೆ ಸೇವೆ
ಮೂಕಾಂಬಿಕಾಗೆ ವಿಶೇಷ ಪೂಜೆ ಸಲ್ಲಿಸಲಿರುವ ಡಿಕೆಶಿ ಅಪರಾಹ್ನ ಉತ್ತರ ಕನ್ನಡದ ಮುರ್ಡೇಶ್ವರಕ್ಕೆ ತೆರಳಲಿದ್ದಾರೆ.
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ – vishwanews24
