ಕೊಲ್ಲೂರು : ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ :  ಹೆಸರು ಬದಲಾಯಿಸುವಂತೆ ದೇವಾಲಯಕ್ಕೆ ವಿಎಚ್‌ಪಿ ಮನವಿ – Vishwanews24

Share this on WhatsAppಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತ.. ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ ಸಲಾಂ ಹೆಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕು.. … Continue reading ಕೊಲ್ಲೂರು : ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ :  ಹೆಸರು ಬದಲಾಯಿಸುವಂತೆ ದೇವಾಲಯಕ್ಕೆ ವಿಎಚ್‌ಪಿ ಮನವಿ – Vishwanews24