ಉಡುಪಿ: ಕೊಲ್ಲೂರು ಮೂಕಾಂಬಿಕೆ ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.
ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…