ಕುಂದಾಪುರ : ಕನ್ನಡ ಚಿತ್ರರಂಗದ ಹಿರಿಯ ನಟಿ ಲಕ್ಷ್ಮೀ ಬುಧವಾರದಂದು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ದೇವಿಯ ದರ್ಶನ ಪಡೆದರು.
ನಂತರ ಮಾತನಾಡಿದ ಅವರು, “ಈ ದೇವಾಲಯಕ್ಕೆ ಬಂದಾಗ ನನ್ನ ತವರು ಮನೆಗೆ ಬಂದ ಹಾಗೆ ಆಗುತ್ತದೆ. ನನ್ನ ತಾಯಿಯನ್ನು ನೋಡಿದೆ. ಈ ದೇವಸ್ಥಾನದ ಶುದ್ದತೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಬೇರೆ ಬೇರೆ ಕಡೆಗಳಿಂದ ಬರುವ ಭಕ್ತರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಿರುವುದು ಬಹಳ ಸಂತಸವಾಗಿದೆ” ಎಂದು ಹೇಳಿದರು.
ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ಕಲಾವಿದೆಯರಲ್ಲೊಬ್ಬರಾದ ಲಕ್ಷ್ಮೀ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಚಿತ್ರರಂಗದ ಅನೇಕ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಕಾರಣದಿಂದಾಗಿ ಪಂಚಭಾಷಾ ತಾರೆ ಎಂದೂ ಕರೆಯಿಸಿಕೊಳ್ಳುತ್ತಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…