ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ ಟ್ರಸ್ಟ್ ಬೆಂಗಳೂರು ಇವರು ನೀಡಿದ 3 ಕೋಟಿ ರೂ. ವೆಚ್ಚದ ನೂತನ ಬೆಳ್ಳಿರಥದ ಸಮರ್ಪಣೆ ಜೂ. 21ರಂದು ದೇಗುಲದಲ್ಲಿ ನಡೆಯಿತು.
ಧಾರ್ಮಿಕ ವಿಧಿ ವಿಧಾನಗಳು ದೇಗುಲದ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ನಡೆಯಿತು.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕಾರ್ಯನಿರ್ವ ಹಣಾಧಿಕಾರಿ ಪ್ರಶಾಂತ ಕುಮಾರ್ ಶೆಟ್ಟಿ, ಸಮಿತಿ ಸದಸ್ಯರು ಉಪಸ್ಥಿತ ರಿದ್ದರು. ಬೆಳ್ಳಿರಥ ನಿರ್ಮಿಸಿದ ರಥಶಿಲ್ಪಿಗಳಾದ ಪ್ರಭಾಕರ ಆಚಾರ್ಯ, ಕೃಷ್ಣಯ್ಯ ಆಚಾರ್ಯ ಭಾಗವಹಿಸಿದ್ದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…